ಮಾಜಿ ಸಚಿವ ಕೆ.ಎನ್.ಗಡ್ಡಿ, ಪ್ರೊ.ಎಸ್.ಎಸ್. ಹರ್ಲಾಪುರ, ಸ್ಥಳೀಯ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಕಮಲಾಪೂರ ದರ್ಗಾದ ಸೈಯ್ಯದ್ ಖಾದ್ರಿ ಜನಾಬ, ವಿಧಾನ ಪರಿಷತ್ ಸದಸ್ಯ ಪ್ರೊ.ಎಸ್.ವಿ. ಸಂಕನೂರ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ಷಣ್ಮುಖ ಗುರಿಕಾರ, ವಿನೋದ ಅಸೂಟಿ, ಮಂಜುನಾಥ ಮಾಯಣ್ಣವರ, ಅಂಜುಮನ್ ಸಂಸ್ಥೆ ಅಧ್ಯಕ್ಷ ಐ.ಜಿ.ಸಮುದ್ರಿ, ಎಸ್.ಎಂ.ಶೇಖಸನದಿ, ಬಿ.ಬಿ.ಗಂಗಾಧರಮಠ, ಹಸನಸಾಬ ಘೂಡುನಾಯ್ಕರ ಇದ್ದರು.