ಅಪಘಾತ ನಿಯಂತ್ರಣಕ್ಕೆ ಕ್ರಮ: ಚಾಲಕರು, ನಿರ್ವಾಹಕರು, ಮೇಲ್ವಿಚಾರಕರು, ಅಧಿಕಾರಿಗಳಿಗೂ ಸೇರಿ ಪ್ರಾದೇಶಿಕ ಕಾರ್ಯಾಗಾರದಲ್ಲಿ ನುರಿತರನ್ನು ಕರೆಯಿಸಿ ಆಗಾಗ ತರಬೇತಿ ನೀಡಲಾಗುತ್ತದೆ. ಅಪಘಾತ ಸಂಭವಿಸಿದ ಬಸ್ಗಳ ಚಾಲಕರಿಗೆ ಪ್ರತ್ಯೇಕವಾಗಿ ಹೆಚ್ಚಿನ ತರಬೇತಿಯನ್ನೂ ನೀಡಲಾಗುತ್ತದೆ ಎಂದುಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಮಾಹಿತಿ ನೀಡಿದರು.