ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯೋಜನೆ ಲಾಭ ಪಡೆಯಿರಿ’

Last Updated 13 ಮಾರ್ಚ್ 2022, 3:48 IST
ಅಕ್ಷರ ಗಾತ್ರ

ಕುಂದಗೋಳ: ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕಂದಾಯ ಇಲಾಖೆ ದಾಖಲೆಗಳು ಮನೆ ಮನೆ ಬಾಗಿಲೆ ಯೋಜನೆಗೆ ಶಾಸಕಿ ಕುಸುಮಾವತಿ ಶಿವಳ್ಳಿ ಚಾಲನೆ ನೀಡಿದರು.

ರೈತರು ಕಚೇರಿಗೆ ಅಲೆದಾಡಬಾರದೆಂಬ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದ್ದು, ರೈತರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ತಹಶೀಲ್ದಾರ್ ಅಶೋಕ ಶಿಗ್ಗಾಂವಿ ಮಾತನಾಡಿ, ತಾಲ್ಲೂಕಿನ 28 ಸಾವಿರ ರೈತರ ಮೆನ ಬಾಗಿಲಿಗೆ ದಾಖಲೆಗಳನ್ನು ತಲುಪಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಎಲ್ಲರಿಗೂ ದಾಖಲೆ ತಲುಪಲಿದೆ. ಯಾರಿಗಾದರೂ ತಲುಪದಿದ್ದರೆ ಅವರು ನಮ್ಮನ್ನು ಸಂಪರ್ಕಿಸಬೇಕೆಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT