ಸಂಸ್ಥೆಯ 51ನೇ ವಾರ್ಷಿಕೋತ್ಸವ ಅಂಗವಾಗಿ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರೋಪದ ಅಂಗವಾಗಿ ಬಾಲಸುಬ್ರಹ್ಮಣ್ಯಂ ಅವರನ್ನು ನಗರಕ್ಕೆ ಕರೆಸಲಾಗುತ್ತಿದೆ. ಒಂದು ದಶಕದ ಬಳಿಕ ಬಾಲಸುಬ್ರಹ್ಮಣ್ಯಂ ಅವರು ಹುಬ್ಬಳ್ಳಿಗೆ ಬಂದು ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಡುತ್ತಿರುವುದು ವಿಶೇಷ.