ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸಿಪಿ ಎಂ.ಎನ್.ರುದ್ರಪ್ಪ ಹಾಗೂ ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ಮಹಾಂತೇಶ ಹೊಸಪೇಟ, ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದೇವೆ. ಇಬ್ಬರು ಹಲ್ಲೆ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆದರೆ, ಹಲ್ಲೆಗೆ ಕಾರಣ ಏನು ಎಂಬುದನ್ನು
ಇನ್ನಷ್ಟೇ ತಿಳಿಯಬೇಕಾಗಿದೆ’ ಎಂದು ತಿಳಿಸಿದರು