ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಸಿದ್ದನಗೌಡ ಚಿಕ್ಕನಗೌಡ್ರ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ,
ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಸುರೇಶ ಇಟ್ನಾಳ, ತಾಲ್ಲೂಕು ಪಂಚಾಯ್ತಿ ಇಒ ಗಂಗಾಧರ ಕಂದಕೂರ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಿವಾನಂದ ಉಳ್ಳಾಗಡ್ಡಿ, ಉಪಾಧ್ಯಕ್ಷೆ ಮಹಾದೇವಿ ಅಮಟೂರ, ಟಾಟಾ ಕಂಪನಿಯ ಗೋವಿಂದರಾಜ ಕುಲಕರ್ಣಿ, ಪ್ರಶಾಂತ ದೀಕ್ಷಿತ್, ಬಿಜೆಪಿ ಮುಖಂಡರಾದ ಬಸವರಾಜ ಕುಂದಗೋಳಮಠ, ಸಿ.ಎನ್. ಪಾಟೀಲ, ಎಂ.ಆರ್. ಪಾಟೀಲ ಇದ್ದರು.