ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಪ್ರವೀಣಕುಮಾರ ಮಾದರ, ವೆಂಕಟೇಶ ಆಚಾರ್ಯ ಮಣ್ಣೂರ, ವೀಣಾ ಜನಗಿ, ರಿಯಾಜ್ ಶೇಖ್, ದಿಂಗಾಲೇಶ್ವರ ಸ್ವಾಮೀಜಿ, ಶಿವಾನಂದ ಮುತ್ತಣ್ಣವರ, ರಾಜಶೇಖರಯ್ಯ ಕಂತಿಮಠ ಹಾಗೂ ವಿರೊ ಕೆ.ವಿರ್ ಇಂಡಿಯನ್ ಪಾರ್ಟಿಯ ರವಿ ಪಟ್ಟಣಶೆಟ್ಟಿ ನಾಮಪತ್ರ ಹಿಂಪಡೆದಿದ್ಧಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.