ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಬಾಬು, ರವೀಂದ್ರ ದಂಡಿನ್, ಕಾರ್ಯದರ್ಶಿ ಸತೀಶ ಶೇಜವಾಡಕರ, ಮಹಾನಗರ ಜಿಲ್ಲಾ ಒಬಿಸಿ ಉಸ್ತುವಾರಿ ತಿಪ್ಪಣ್ಣ ಮಜ್ಜಗಿ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಶೆಳಕೆ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಕ್ಷದ ಮುಖಂಡರಾದ ಪ್ರಭು ನಲವಗುಂದ ಮಠ, ಜಯತೀರ್ಥ ಕಟ್ಟಿ, ದತ್ತಮೂರ್ತಿ ಕುಲಕರ್ಣಿ, ವಕ್ತಾರ ರವಿ ನಾಯ್ಕ ಪಾಲ್ಗೊಂಡಿದ್ದರು.