ಪಕ್ಷದ ರಾಜ್ಯ ಸಮಿತಿ ಸದಸ್ಯ ಸಂತೋಷ ನರಗುಂದ ಮಾತನಾಡಿ, ಅಭಿವೃದ್ಧಿಪರ ಆಡಳಿತ ಹೇಗಿರಬೇಕು ಎಂದು ತೋರಿಸಿಕೊಟ್ಟ ಏಕೈಕ ನಾಯಕ ಅರವಿಂದ ಕೇಜ್ರಿವಾಲ್. ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸುವ ಮೂಲಕ ಪ್ರತಿಸ್ಪರ್ಧಿಗಳಿಗೆ ಆಘಾತ ನೀಡಿದ್ದಾರೆ. ಅಲ್ಲಿಯ ಮತದಾರರು ಸಹ ದ್ವೇಷದ ರಾಜಕಾರಣ ತಿರಸ್ಕರಿಸಿ, ಜನಪರ ರಾಜಕಾರಣಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದರು.