‘ಕಮಿಷನರ್ ಮೊಬೈಲ್ ಸಂಖ್ಯೆಗೆ ಮೂರ್ನಾಲ್ಕು ಮಂದಿ ಹಲವು ಸಲ ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ. ಕಡೆಗೆ, ಕಚೇರಿಯೊಳಕ್ಕೆ ಹೋಗಿ ಅವರ ಖುರ್ಚಿ ಮೇಲೆ ಮನವಿ ಪತ್ರ ಇಟ್ಟೆವು. ಪೊಲೀಸರ ನಿರ್ಲಕ್ಷ್ಯ ಖಂಡಿಸಿ, ಸ್ಥಳದಲ್ಲೇ ಪ್ರತಿಭಟನೆ ನಡೆಸಿದವು. ಕೆಲ ಅಧಿಕಾರಿಗಳು ನಮ್ಮೊಂದಿಗೆ ವಾಗ್ವಾದ ಕೂಡ ನಡೆಸಿದರು. ನಂತರ ಡಿಸಿಪಿ ಆರ್.ಬಿ. ಬಸರಗಿ ಮನವಿ ಸ್ವೀಕರಿಸಿದರು’ ಎಂದರು.