<p>ಆಳಂದ: ಪಟ್ಟಣದ ಲಾಡ್ಲೆ ಮಶಾಕ ದರ್ಗಾ ಚೌಕ್ ಸಮೀಪದ ಮುಖ್ಯರಸ್ತೆಯಲ್ಲಿ ಹಾದು ಹೋಗುತ್ತಿದ್ದ ವೃದ್ದೆಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟ ಅವಘಡ ಮಂಗಳವಾರ ನಡೆದಿದೆ.</p>.<p>ರಫೀಕಾ ಬೇಗಂ ಖಲೀಲ ಕಾಕರಂಬೆ ಅನ್ಸಾರಿ (60) ಮೃತಪಟ್ಟವರು. ಅನಾಥೆಯಾದ ಇವರು ದರ್ಗಾದಲ್ಲಿಯೇ ವಾಸ ಮಾಡುತ್ತಿದ್ದರು. ದರ್ಗಾದತ್ತ ಹೊರಡುವಾಗ ಲಾರಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಆಳಂದ: ಪಟ್ಟಣದ ಲಾಡ್ಲೆ ಮಶಾಕ ದರ್ಗಾ ಚೌಕ್ ಸಮೀಪದ ಮುಖ್ಯರಸ್ತೆಯಲ್ಲಿ ಹಾದು ಹೋಗುತ್ತಿದ್ದ ವೃದ್ದೆಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟ ಅವಘಡ ಮಂಗಳವಾರ ನಡೆದಿದೆ.</p>.<p>ರಫೀಕಾ ಬೇಗಂ ಖಲೀಲ ಕಾಕರಂಬೆ ಅನ್ಸಾರಿ (60) ಮೃತಪಟ್ಟವರು. ಅನಾಥೆಯಾದ ಇವರು ದರ್ಗಾದಲ್ಲಿಯೇ ವಾಸ ಮಾಡುತ್ತಿದ್ದರು. ದರ್ಗಾದತ್ತ ಹೊರಡುವಾಗ ಲಾರಿ ಬಂದು ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>