ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ: ರಾಜಕಾಲುವೆ, ಚರಂಡಿ ಸ್ವಚ್ಛತೆಗೆ ಕ್ರಮ

ಮಳೆಹಾನಿ ಸಾಧ್ಯತೆ ಜನವಸತಿ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಭೇಟಿ
Published : 24 ಮೇ 2024, 16:13 IST
Last Updated : 24 ಮೇ 2024, 16:13 IST
ಫಾಲೋ ಮಾಡಿ
Comments
ಹುಬ್ಬಳ್ಳಿಯ ಭೈರದೇವರಕೊಪ್ಪ ಬಳಿಯ ರಾಜಕಾಲುವೆಯಲ್ಲಿನ ಹೂಳು ತೆಗೆಯುತ್ತಿರುವುದು 
ಹುಬ್ಬಳ್ಳಿಯ ಭೈರದೇವರಕೊಪ್ಪ ಬಳಿಯ ರಾಜಕಾಲುವೆಯಲ್ಲಿನ ಹೂಳು ತೆಗೆಯುತ್ತಿರುವುದು 
ಹಳೇ ಹುಬ್ಬಳ್ಳಿಯ ಗಣೇಶನಗರಕ್ಕೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು
ಹಳೇ ಹುಬ್ಬಳ್ಳಿಯ ಗಣೇಶನಗರಕ್ಕೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು
ಮಳೆಹಾನಿಗೆ ಒಳಗಾಗುವ ಹುಬ್ಬಳ್ಳಿಯ ಜನವಸತಿ ವಾಣಿಜ್ಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು ಈಗಾಗಲೇ ರಾಜಕಾಲುವೆ ಚರಂಡಿಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಲಾಗಿದೆ.
ಈಶ್ವರ ಉಳ್ಳಾಗಡ್ಡಿ ಪಾಲಿಕೆ ಆಯುಕ್ತರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT