ಎಂಇಎಸ್ ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವದರಿಂದ ಏನನ್ನೂ ಸಾಧಿಸುವುದಿಲ್ಲ. ಅಲ್ಲದೆ, ಎಂಇಎಸ್ ಬಗ್ಗೆ ಸರ್ಕಾರದ ನಿಲುವು ಏನಿದೆಯೋ ಗೊತ್ತಿಲ್ಲ. ಆದರೆ, ಕನ್ನಡಿಗರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ. ನಾವು ಶಾಂತಿ ಪ್ರಿಯರು. ಇದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಹೋರಾಟಕ್ಕೆ ಇಳಿದರೆ, ನಮ್ಮವರಿಗೆ ತೊದರೆಯಾಗಲಿದೆ ಎಂದು ಅಭಿಪ್ರಾಯೊಟ್ಟರು.