ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಗೋಡಸೆ, ರಾಜು ಕೋಟಿ, ಎಸ್.ಆರ್. ಮಟ್ಟಿ, ಎನ್.ಬಿ.ಖೈರೋನವರ, ಆಶೀಷ್ ಮುಗದುಮ್, ಎಂ.ಎನ್.ತಾರೀಹಾಳ, ಸಂತೋಷ ಭಾವಿಹಾಳ, ಕೃಷ್ಣಾಜಿ ಪವಾರ, ಪ್ರಕಾಶ ಭಾವಿಕಟ್ಟಿ, ರಾಹುಲ್ ಅರವಾಡೆ, ಕಲ್ಮೇಶ ನಿಂಗಣ್ಣವರ, ರೂಪಾ ಕೆಂಗಾನೂರ ಸೇರಿದಂತೆ ಅನೇಕ ವಕೀಲರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.