ರಕ್ಷಣಾ ಇಲಾಖೆಯಲ್ಲಿ ಖಾಸಗೀಕರಣದ ಹೆಸರಲ್ಲಿ ಕೇಸರೀಕರಣ ಮಾಡುವ ಕೆಲಸಕ್ಕೆ ಕೈ ಹಾಕಿದ್ದೀರಿ, ಇದರ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ. ಶ್ರೀರಾಮಸೇನೆ, ಆರ್ ಎಸ್ ಎಸ್, ಭಜರಂಗದಳ ಕಾರ್ಯಕರ್ತರಿಗೆ ತರಬೇತಿ ನೀಡುವ ಹುನ್ನಾರವೂ ಅಗ್ನಿಪಥ ಯೋಜನೆಯಲ್ಲಿ ಇದೆ. ಇದನ್ಮು ಯಾವುದೇ ಕಾರಣಕ್ಕೂ ಜಾರಿಗೆ ತರುವುದು ಬೇಡ. ಸೈನಿಕರ ನೇಮಕಾತಿ ಮಾಡಿಕೊಳ್ಳುವ ವಿಧಾನವೂ ಮೊದಲಿನಂತೆ ನಡೆಯಲಿ ಎಂದು ಒತ್ತಾಯಿಸಿದರು.