<p>ಪ್ರಜಾವಾಣಿ ವಾರ್ತೆ</p>.<p>ಬೆಳಗಾವಿ: ‘ಕಳಸಾ–ಬಂಡೂರಿ ನಾಲೆ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ ಕೊಟ್ಟಿಲ್ಲ. ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದ ಪರಿಣಾಮ, 2.5ರಿಂದ 3.5 ಟಿಎಂಸಿ ಅಡಿ ನೀರು ವ್ಯರ್ಥವಾಗಿದ್ದು, ಕೃಷ್ಣಾ ನದಿಪಾತ್ರದಲ್ಲಿ ನೀರಿನ ಸಮಸ್ಯೆ ಇದೆ’ ಎಂದು ಹೇಳಿದರು.</p>.<p>ಮಹಾರಾಷ್ಟ್ರ ಸರ್ಕಾರದಿಂದ ಹೆಚ್ಚುವರಿ ನೀರು ಬಿಡುಗಡೆ ಕೋರಿ ರಾಜ್ಯದ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲು ನಿರ್ಧರಿಸಿದೆ’ ಎಂದು ಭಾನುವಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಬೆಳಗಾವಿ: ‘ಕಳಸಾ–ಬಂಡೂರಿ ನಾಲೆ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ ಕೊಟ್ಟಿಲ್ಲ. ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಹಿಪ್ಪರಗಿ ಬ್ಯಾರೇಜ್ನ 22ನೇ ಗೇಟ್ ಮುರಿದ ಪರಿಣಾಮ, 2.5ರಿಂದ 3.5 ಟಿಎಂಸಿ ಅಡಿ ನೀರು ವ್ಯರ್ಥವಾಗಿದ್ದು, ಕೃಷ್ಣಾ ನದಿಪಾತ್ರದಲ್ಲಿ ನೀರಿನ ಸಮಸ್ಯೆ ಇದೆ’ ಎಂದು ಹೇಳಿದರು.</p>.<p>ಮಹಾರಾಷ್ಟ್ರ ಸರ್ಕಾರದಿಂದ ಹೆಚ್ಚುವರಿ ನೀರು ಬಿಡುಗಡೆ ಕೋರಿ ರಾಜ್ಯದ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲು ನಿರ್ಧರಿಸಿದೆ’ ಎಂದು ಭಾನುವಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>