ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಿ. ಯತೀಶಕುಮಾರ, ಉಪಅರಣ್ಯ ಸಂರಕ್ಷಾಧಿಕಾರಿ ಡಾ. ಅಜ್ಜಯ್ಯ ಜೆ.ಆರ್. ಎಸಿಎಫ್ ವಿನಿತಾ ಚವ್ಹಾಣ, ವಲಯ ಅರಣ್ಯಾಧಿಕಾರಿ ಮಹೇಶ ಹಿರೇಮಠ, ಪ್ರಕಾಶ ಕಮ್ಮಾರ, ತಹಶೀಲ್ದಾರ್ ಅಮರೇಶ ಪಮ್ಮಾರ, ತಾಲ್ಲೂಕು ಪಂಚಾಯ್ತಿ ಇಒ ಸಂತೋಷ ಕುಮಾರ ತಳಕಲ್, ಪ್ರಕಾಶ ಹಾಲಮತ, ಎಂ.ಸಿ. ಹಿರೇಮಠ, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಡಾ. ಬಸವರಾಜ ಮೂಡಬಾಗಿಲ್, ಅಮೂಲ ಗುಂಜಿಕರ, ಶ್ರೀಪತಿ ಭಟ್, ಪ್ರವೀಣ ಪವಾರ, ಗುರುರಾಜ ಸಬನೀಸ್ ಇದ್ದರು.