<p>ಅಳ್ನಾವರ: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೃಷಿ ಪರಿಕರಗಳ ಮಾರಾಟಗಾರರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.</p>.<p>ಡೀಲರ್ಗಳಿಗೆ ನೀಡಿದ ವಿವಿಧ ನಿಯಮ ಮತ್ತು ಷರತ್ತುಗಳನ್ನು ಸರಳಗೊಳಿಸಬೇಕು. ಗೊಬ್ಬರ, ಬೀಜ ಮತ್ತು ಕೀಟನಾಶಕಗಳ ಸಾಗಾಟ ವೆಚ್ಚ ಹಾಗೂ ಇತರೆ ಖರ್ಚುಗಳನ್ನು ಸರ್ಕಾರವೇ ಭರಿಸಬೇಕು. ರಸಗೊಬ್ಬರ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಪುನರ್ ಪರಿಶೀಲಿಸಬೇಕು. ಈ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಷ್ಕರವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಮಂಜು ಕೇಸರೇಕರ, ರವಿ ಮುನವಳ್ಳಿ, ವಿನಾಯಕ ದುಲಬಾಜಿ, ಹನಮಂತ ಪಾಟೀಲ, ದರ್ಶನ ತಂಬಾಕದವರ, ರಮೇಶ ನಾಯಕ, ಬಾಬು ಬಸರಿಕಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-24-250764929</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳ್ನಾವರ: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೃಷಿ ಪರಿಕರಗಳ ಮಾರಾಟಗಾರರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.</p>.<p>ಡೀಲರ್ಗಳಿಗೆ ನೀಡಿದ ವಿವಿಧ ನಿಯಮ ಮತ್ತು ಷರತ್ತುಗಳನ್ನು ಸರಳಗೊಳಿಸಬೇಕು. ಗೊಬ್ಬರ, ಬೀಜ ಮತ್ತು ಕೀಟನಾಶಕಗಳ ಸಾಗಾಟ ವೆಚ್ಚ ಹಾಗೂ ಇತರೆ ಖರ್ಚುಗಳನ್ನು ಸರ್ಕಾರವೇ ಭರಿಸಬೇಕು. ರಸಗೊಬ್ಬರ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಪುನರ್ ಪರಿಶೀಲಿಸಬೇಕು. ಈ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಷ್ಕರವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಮಂಜು ಕೇಸರೇಕರ, ರವಿ ಮುನವಳ್ಳಿ, ವಿನಾಯಕ ದುಲಬಾಜಿ, ಹನಮಂತ ಪಾಟೀಲ, ದರ್ಶನ ತಂಬಾಕದವರ, ರಮೇಶ ನಾಯಕ, ಬಾಬು ಬಸರಿಕಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-24-250764929</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>