<p><strong>ಅಣ್ಣಿಗೇರಿ</strong>: ದಕ್ಷಿಣದ ಕಾಶಿ ಖ್ಯಾತಿಯ ಪಟ್ಟಣದ ಆರಾಧ್ಯ ದೈವ ಅಮೃತೇಶ್ವರನ ಮಹಾರಥೋತ್ಸವ ಶನಿವಾರ ನಡೆಯಲಿದೆ.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿಪೂಜೆ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಕೋವಿಡ್-19 ನಿಯಮಗಳನ್ನು ಪಾಲನೆ ಮಾಡಲಾಗುವುದು ಎಂದು ಧರ್ಮದರ್ಶಿ ಲಿಂಗರಾಜ ಕುಲಕರ್ಣಿ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ</strong>: ದಕ್ಷಿಣದ ಕಾಶಿ ಖ್ಯಾತಿಯ ಪಟ್ಟಣದ ಆರಾಧ್ಯ ದೈವ ಅಮೃತೇಶ್ವರನ ಮಹಾರಥೋತ್ಸವ ಶನಿವಾರ ನಡೆಯಲಿದೆ.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿಪೂಜೆ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಕೋವಿಡ್-19 ನಿಯಮಗಳನ್ನು ಪಾಲನೆ ಮಾಡಲಾಗುವುದು ಎಂದು ಧರ್ಮದರ್ಶಿ ಲಿಂಗರಾಜ ಕುಲಕರ್ಣಿ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>