ಶನಿವಾರ, 1 ನವೆಂಬರ್ 2025
×
ADVERTISEMENT
ADVERTISEMENT

ಧಾರವಾಡ| ಉದ್ಯಾನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿ: ಸಚಿವ ಲಾಡ್‌

Published : 28 ಅಕ್ಟೋಬರ್ 2025, 5:18 IST
Last Updated : 28 ಅಕ್ಟೋಬರ್ 2025, 5:18 IST
ಫಾಲೋ ಮಾಡಿ
Comments
ಜಿಲ್ಲೆಗೆ ಬೆಳೆ ಪರಿಹಾರಕ್ಕೆ ಸರ್ಕಾರ ₹ 63 ಕೋಟಿ ಬಿಡುಗಡೆ ಮಾಡಿದೆ. ಮಳೆ ಆಶ್ರಿತ ಜಮೀನಿಗೆ ಹೆಕ್ಟೇರ್‌ಗೆ ₹ 8.5 ಸಾವಿರ ನೀರಾವರಿ ಜಮೀನಿಗೆ ₹ 17 ಸಾವಿರ ಪರಿಹಾರವಿದೆ. 14 ಕೋಟಿ ಪರಿಹಾರ ರೈತರ ಖಾತೆಗೆ ಜಮೆಯಾಗಿದೆ. ಶೀಘ್ರವೇ ಎಲ್ಲರಿಗೂ ಸಿಗಲಿದೆ.
ಸಂತೋಷ ಲಾಡ್ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT