ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ಸಂಭಾವನೆ ನೀಡದೆ ಸಮೀಕ್ಷೆಗೆ ನಿಯೋಜನೆ: ಅಂಗನವಾಡಿ ಕಾರ್ಯಕರ್ತೆಯರ ಅಳಲು

ತಹಶೀಲ್ದಾರ್ ಆದೇಶದಲ್ಲೂ ಸಂಭಾವನೆಯ ಉಲ್ಲೇಖವಿಲ್ಲ * ಅಂಗನವಾಡಿ ಕಾರ್ಯಕರ್ತೆಯರ ಅಸಮಾಧಾನ
Published : 12 ಅಕ್ಟೋಬರ್ 2025, 23:56 IST
Last Updated : 12 ಅಕ್ಟೋಬರ್ 2025, 23:56 IST
ಫಾಲೋ ಮಾಡಿ
Comments
ಸರ್ಕಾರ ಸೂಚಿಸಿದ ಕೆಲಸ ಮಾಡಲು ಸಿದ್ಧರಿದ್ದೇವೆ. ಸಮೀಕ್ಷೆಗೆ ನಿಯೋಜಿತರಾದ ಶಿಕ್ಷಕರಿಗೆ ಗೌರವ ಸಂಭಾವನೆ ನೀಡಿದಂತೆ ನೀಡಬೇಕು
ಸುನಂದಾ ಎಸ್‌.ಎಚ್‌., ಪ್ರಧಾನ ಕಾರ್ಯದರ್ಶಿ, ಅಂಗನವಾಡಿ ನೌಕರರ ಸಂಘ
ಅಂಗನವಾಡಿ ಕಾರ್ಯಕರ್ತೆಯರನ್ನು ಸಮೀಕ್ಷೆಗೆ ನಿಯೋಜಿಸಿಕೊಳ್ಳಲಾಗಿದೆ. ಅವರಿಗೆ ಯಾವ ರೀತಿ ಗೌರವ ಸಂಭಾವನೆ ನೀಡಬೇಕು ಎಂಬ ಕುರಿತು ಪರಿಶೀಲಿಸಲಾಗುವುದು
ರುದ್ರೇಶ ಘಾಳಿ, ಸಮೀಕ್ಷಾ ಉಸ್ತುವಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT