ಕಾರ್ಯಕರ್ತರು ಬಣ್ಣ ಎರಚುವ ಮೂಲಕ ಕುಣಿದು, ಕುಪ್ಪಳಿಸಿ ಡೊಳ್ಳು ಬಾರಿಸುತ್ತಾ ಜೈಕಾರ ಕೂಗಿ ಸಂತೋಷ ವ್ಯಕ್ತಪಡಿಸಿದರು. ತಹಶೀಲ್ದಾರ್ ಅನಿಲ ಬಡಿಗೇರ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.