ಬೆಳಿಗ್ಗೆಯೇ ಈ ಘಟನೆ ನಡೆದಿತ್ತು. ಸಂಜೆ ವೇಳೆ ವಿಕೋಪಕ್ಕೆ ತಿರುಗಿದ ಪರಿಣಾಮ ಮಲ್ಲಪ್ಪ ಕುರಿ ನಾಲ್ಕು ಬಾರಿ ಗುಂಡು ಹಾರಿಸಿದ್ದಾನೆ. ಈ ಗುಂಡು ಶರಣಪ್ಪ ಕಾಳೆಗೆ ಬಡೆದಿದೆ. ಸ್ಥಳದಲ್ಲಿ ಸಾಕಷ್ಟು ರಕ್ತಸ್ರಾವವಾದ ಕಾರಣ ಮೊದಲು ಅವರನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹುಬ್ಬಳ್ಳಿಯ ಕಿಮ್ಸ್ಗೆ ಸ್ಥಳಾಂತರಿಸಲಾಯಿತು.