ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಡಾ.ಎ.ಸಿ.ವಾಲಿ ಮಹಾರಾಜ, ಅಡ್ನೂರಿನ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ವೀರಪ್ಪ ಜಡಿ, ಕೆ.ಎಸ್.ಕೌಜಲಗಿ, ವಿನೋದ ಅಸೂಟಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ ವೆರ್ಣೆಕರ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ ಅಂಗಡಿ, ಬಿಇಒ ಶಿವಾನಂದ ಮಲ್ಲಾಡ, ಜೆ.ಕೆ.ಅಣ್ಣೀಗೇರಿ, ಸಿದ್ಧನಗೌಡ ಪಾಟೀಲ ಇದ್ದರು.