‘ವಿ.ಎಸ್. ಉಗ್ರಪ್ಪ (ಕಾಂಗ್ರೆಸ್), ಶ್ರೀನಿವಾಸ ಮಾನೆ (ಕಾಂಗ್ರೆಸ್), ಸಿ.ಆರ್. ಮನೋಹರ್ (ಬಿಜೆಪಿ), ಸಿ.ಎಂ. ಇಬ್ರಾಹಿಂ (ಜೆಡಿಎಸ್), ಪುಟ್ಟಣ್ಣ (ಬಿಜೆಪಿ), ಬಾಬುರಾವ್ ಚಿಂಚನಸೂರ್ (ಬಿಜೆಪಿ), ಆರ್. ಶಂಕರ್ (ಬಿಜೆಪಿ), ಲಕ್ಷ್ಮಣ ಸವದಿ (ಬಿಜೆಪಿ), ಆಯನೂರು ಮಂಜುನಾಥ (ಬಿಜೆಪಿ), ಜಗದೀಶ ಶೆಟ್ಟರ್ (ಬಿಜೆಪಿ) ಹಾಗೂ ಮರಿತಿಬ್ಬೇಗೌಡ (ಜೆಡಿಎಸ್) ಈವರೆಗೆ ರಾಜೀನಾಮೆ ನೀಡಿದ್ದಾರೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.