ಈ ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ರಾಜ್ಯ ಎಸ್.ಸಿ. ಘಟಕದ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ. ಮಾಜಿ ಸಂಸದ ಐ.ಜಿ.ಸನದಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸನಗೌಡ ಬಾದರ್ಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಮ್ರಾನ್ ಎಲಿಗಾರ,ಬ್ಲಾಕ್ ಅಧ್ಯಕ್ಷರಾದ ಬಸವರಾಜ ಮಲಕಾರಿ, ಅಬ್ದುಲ್ ಗನಿ ವಲಿಅಹ್ಮದ್,ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀದ್ ಮುಲ್ಲಾ, ಸ್ವಾತಿ ಮಳಗಿ, ಜಯಲಕ್ಷ್ಮೀ ದೊಡ್ಡಮನಿ, ಪುಷ್ಪಾ ಅರಳಿಕಟ್ಟಿ, ಶೈನಾಜ್ ಮಾಯಕವಾಡಿಇದ್ದರು.