‘ಇಲ್ಲಿನ ಮಳಿಗೆ ಮತ್ತು ನಿವೇಶನ ಹಂಚಿಕೆ ಮಾಡುವ ಕುರಿತು ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಹಿಂದೆ ಹಂಚಿಕೆ ಮಾಡಿದ ನಿವೇಶನ, ಮಳಿಗೆಗಳಲ್ಲಿ ವರ್ತಕರು ವ್ಯಾಪಾರ ನಡೆಸುತ್ತಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ. ಹಂಚಿಕೆಯಾದ ಸ್ಥಳಗಳಲ್ಲಿ ವ್ಯಾಪಾರ ಚಟುವಟಿಕೆಗಳು ನಡೆಸದಿದ್ದರೆ ನೋಟಿಸ್ ನೀಡಿ, ಮಳಿಗೆಯನ್ನು ಮರಳಿ ಪಡೆಯಲಾಗುವುದು’ ಎಂದು ಎಚ್ಚರಿಕೆ ನೀಡಿದರು.