‘ಸಮಾಜದ ಅಭಿವೃದ್ಧಿಗೆ ಅನೇಕ ಸಂಘಗಳಿದ್ದರೂ, ಸಂಘಟನಾತ್ಮಕವಾಗಿ ಒಂದಾಗಿ ಸಮಾಜವನ್ನು ಕಟ್ಟುವ ಕೆಲಸ ಪರಿಣಾಮಕಾರಿಯಾಗಿ ಮಾಡುತ್ತಿಲ್ಲ. ಇದರಿಂದ ನಮಗೆ ರಾಜಕೀಯ ಪ್ರಾತಿನಿಧ್ಯವೂ ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸಮಾಜವನ್ನು ಕಟ್ಟುವ ಕೆಲಸವನ್ನು ತುರ್ತಾಗಿ ಮಾಡುತ್ತೇವೆ. ರಾಜಕೀಯವಾಗಿ ನಮಗೆ ಸಾಮಾಜಿಕ ನ್ಯಾಯ ಕೊಡಬೇಕು’ ಎಂದು ಮನವಿ ಮಾಡಿದರು.