<p><strong>ಕುಂದಗೋಳ:</strong> ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ವ್ಯವಸಾಯಕ್ಕೆ ಸರಿಯಾದ ರಸ್ತೆ ಇರುವುದಿಲ್ಲ ಹೊಲದ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಾಲ್ಲೂಕಿನ ರೈತರು ಬೆಂಗಳೂರಿನಲ್ಲಿ ಕೃಷಿ ಸಚಿವ ಎಸ್.ಚೆಲುವರಾಯ ಸ್ವಾಮಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಮನವಿಯಲ್ಲಿ ರಸ್ತೆ ದುರಸ್ತಿ ಜೊತೆಗೆ, ಡಿ.ಎ.ಪಿ ಗೊಬ್ಬರ ಜೊತೆ ಬೇರೆ ಗೊಬ್ಬರ ಕಡ್ಡಾಯವಾಗಿ ಖರೀದಿ ಮಾಡುವಂತೆ ಹೇಳುತ್ತಿದ್ದು, ಕಟ್ಟುನಿಟ್ಟಿನ ಆದೇಶ ಮಾಡುವಂತೆ ಮನವಿಯಲ್ಲಿ ಕೊರಿದ್ದಾರೆ.</p>.<p>ಈ ಸಂದರ್ಭದಲ್ಲಿ ರೈತ ಮುಂಖಡರಾದ ಬಸವರಾಜ ಯೋಗಪ್ಪನವರ. ವಿಠ್ಠಲ ಘಾಟಗೆ, ಚನ್ನಬಸಪ್ಪ ಸಿದ್ದುನವರ, ರಾಘವೇಂದ್ರ ಇಂಗಳಗಿ, ಶಿವಾನಂದ ಮಸನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ:</strong> ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ವ್ಯವಸಾಯಕ್ಕೆ ಸರಿಯಾದ ರಸ್ತೆ ಇರುವುದಿಲ್ಲ ಹೊಲದ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಾಲ್ಲೂಕಿನ ರೈತರು ಬೆಂಗಳೂರಿನಲ್ಲಿ ಕೃಷಿ ಸಚಿವ ಎಸ್.ಚೆಲುವರಾಯ ಸ್ವಾಮಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಮನವಿಯಲ್ಲಿ ರಸ್ತೆ ದುರಸ್ತಿ ಜೊತೆಗೆ, ಡಿ.ಎ.ಪಿ ಗೊಬ್ಬರ ಜೊತೆ ಬೇರೆ ಗೊಬ್ಬರ ಕಡ್ಡಾಯವಾಗಿ ಖರೀದಿ ಮಾಡುವಂತೆ ಹೇಳುತ್ತಿದ್ದು, ಕಟ್ಟುನಿಟ್ಟಿನ ಆದೇಶ ಮಾಡುವಂತೆ ಮನವಿಯಲ್ಲಿ ಕೊರಿದ್ದಾರೆ.</p>.<p>ಈ ಸಂದರ್ಭದಲ್ಲಿ ರೈತ ಮುಂಖಡರಾದ ಬಸವರಾಜ ಯೋಗಪ್ಪನವರ. ವಿಠ್ಠಲ ಘಾಟಗೆ, ಚನ್ನಬಸಪ್ಪ ಸಿದ್ದುನವರ, ರಾಘವೇಂದ್ರ ಇಂಗಳಗಿ, ಶಿವಾನಂದ ಮಸನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>