ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಚನ್ನಮ್ಮ ಗೊರ್ಲ, ಸದಸ್ಯ ಲಕ್ಷ್ಮಿ ಶಿವಳ್ಳಿ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪರಮೇಶ್ವರ ನಾಯಕ್, ಧಾರವಾಡ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಸುರೇಶನಾಯ್ಕ, ಕೆಎಂಎಫ್ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಮಂಜು ನಾಯಕ್, ಸಹಾಯಕ ನಿರ್ದೇಶಕ ಸುಭಾಷ್ ಪಡಗಣ್ಣನವರ, ಪಶು ವೈದ್ಯಾಧಿಕಾರಿ ಉಮೇಶ್ ತಿರ್ಲಾಪರ ಪಾಲ್ಗೊಂಡಿದ್ದರು.