‘ಆರ್ಎಸ್ಎಸ್ ಕಚೇರಿಯಲ್ಲಿ ಬಸವಣ್ಣನ ಫೋಟೊ ಹಾಕಿ’ ಎಂಬ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿಗೆ ಹೇಳಿಕೆಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು, ಚಂದ್ರಗುಪ್ತ ಮೌರ್ಯನಿಂದ ಹಿಡಿದು ಅಂಬೇಡ್ಕರ್ ವರೆಗೂ ನಾಡಿನ ಮಹನೀಯರನ್ನು ಸ್ಮರಣೆ ಮಾಡಲಾಗುತ್ತದೆ. ಇದರಲ್ಲಿ ಬಸವಣ್ಣನ ಹೆಸರೂ ಇದೆ ಎಂದರು.