<p><strong>ಧಾರವಾಡ</strong>: ಕರ್ನಾಟಕ ವಿಶ್ವವಿದ್ಯಾಲಯ ನೀಡುವ ‘ಅರಿವೇ ಗುರು’ ಪ್ರಶಸ್ತಿಗೆ ಲಾ ಕ್ಷೇತ್ರದಿಂದ ಪ್ರೊ.ಚಂದ್ರಶೇಖರ ಕಂಬಾರ, ಸಮಾಜ ವಿಜ್ಞಾನ ಕ್ಷೇತ್ರದಿಂದ ಪ್ರೊ.ವಿ.ಜಿ.ತಳವಾರ ಹಾಗೂ ವಿಜ್ಞಾನ ಕ್ಷೇತ್ರದಿಂದ ಪ್ರೊ. ಪ್ರೊ.ಎನ್.ಎಂ. ಬುಜುರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.</p><p>ಪುರಸ್ಕಾರವು ತಲಾ ₹ 25 ಸಾವಿರ ನಗದು, ಫಲಕ ಒಳಗೊಂಡಿದೆ.</p><p>ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಜ.29ರಂದು ಬೆಳಿಗ್ಗೆ 11ಗಂಟೆಗೆ ಪ್ರಶಸ್ತಿ ಸಮಾರಂಭ ನಡೆಯಲಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ. ಪರಮಶಿವಮೂರ್ತಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕರ್ನಾಟಕ ವಿಶ್ವವಿದ್ಯಾಲಯ ನೀಡುವ ‘ಅರಿವೇ ಗುರು’ ಪ್ರಶಸ್ತಿಗೆ ಲಾ ಕ್ಷೇತ್ರದಿಂದ ಪ್ರೊ.ಚಂದ್ರಶೇಖರ ಕಂಬಾರ, ಸಮಾಜ ವಿಜ್ಞಾನ ಕ್ಷೇತ್ರದಿಂದ ಪ್ರೊ.ವಿ.ಜಿ.ತಳವಾರ ಹಾಗೂ ವಿಜ್ಞಾನ ಕ್ಷೇತ್ರದಿಂದ ಪ್ರೊ. ಪ್ರೊ.ಎನ್.ಎಂ. ಬುಜುರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.</p><p>ಪುರಸ್ಕಾರವು ತಲಾ ₹ 25 ಸಾವಿರ ನಗದು, ಫಲಕ ಒಳಗೊಂಡಿದೆ.</p><p>ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಜ.29ರಂದು ಬೆಳಿಗ್ಗೆ 11ಗಂಟೆಗೆ ಪ್ರಶಸ್ತಿ ಸಮಾರಂಭ ನಡೆಯಲಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ. ಪರಮಶಿವಮೂರ್ತಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>