ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ವಿ.ವಿ: ಮೂವರಿಗೆ ‘ಅರಿವೇ ಗುರು’ ಪ್ರಶಸ್ತಿ

Published 27 ನವೆಂಬರ್ 2023, 12:52 IST
Last Updated 27 ನವೆಂಬರ್ 2023, 12:52 IST
ಅಕ್ಷರ ಗಾತ್ರ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯವು ರಾಜ್ಯೋತ್ಸವ ಅಂಗವಾಗಿ ನೀಡುವ ‘ಅರಿವೇ ಗುರು’ ಪ್ರಶಸ್ತಿಗೆ ಪ್ರೊ.ವೀರಣ್ಣ ರಾಜೂರ (ಸಾಹಿತ್ಯ), ಪ್ರೊ.ಅಜಿತ ಕೇಶವ ಕೆಂಬಾವಿ (ಖಗೋಳ ವಿಜ್ಞಾನ) ಹಾಗೂ ಪ್ರೊ.ಆರ್.ಜಿ.ಅಕ್ಕಿಹಾಳ (ಸಮಾಜವಿಜ್ಞಾನ) ಆಯ್ಕೆಯಾಗಿದ್ಧಾರೆ.

ಪ್ರಶಸ್ತಿಯು ₹ ತಲಾ 25 ಸಾವಿರ ನಗದು, ಫಲಕ ಒಳಗೊಂಡಿದೆ. ವಿಶ್ವವಿದ್ಯಾಲಯದ ಸುವರ್ಣಮಹೋತ್ಸವ ಸಭಾಭವನದಲ್ಲಿ ನ.29ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT