ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್ಚರಿಕೆ ‌ನೀಡಿದ ಅರುಣ್ ಸಿಂಗ್; ಓಡಿದ ರೇಣುಕಾಚಾರ್ಯ

Last Updated 29 ಡಿಸೆಂಬರ್ 2021, 6:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಾಸಕ ರೇಣುಕಾಚಾರ್ಯ ಇಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಎಚ್ಚರಿಕೆ ‌ನೀಡಿದರು.

ಕ್ಯಾ ಚಲ್ ರಹಾ ಹೈ.. ರೇಣುಕಾಚಾರಿ ಎಂದು ಅರುಣ್ ಸಿಂಗ್ ಎನ್ನುತ್ತಿದ್ದಂತೆ ರೇಣುಕಾಚಾರ್ಯ ಮಾತನಾಡುವುದನ್ನು ಬಿಟ್ಟು ಅವರ ಹಿಂದೆ ಓಡಿ‌ಹೋದರು. ಅವರು ಹೋದ ಬಳಿಕ‌ ಮತ್ತೆ ‌ಮಾಧ್ಯಮದವರ ಜೊತೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT