ರೋಹಿತ್ ಕಲಾಲ, ಇಸ್ಮಾಯಿಲ್ ಭಾರದ್ವಾಲೆ, ಫಜಲ್ ಪುಣೆವಾಲೆ, ದಾವಲಸಾಬ ಪುಣೆವಾಲೆ, ವಿನೋದ ಪರಶುರಾಮ, ಸಾಹಿಲ್ ಭಕ್ಷ, ಪ್ರದೀಪ ಕೂಗೋಡ, ಪುಟ್ಟರಾಜು ಕೂಗಡ ಸೇರಿ ಕೆಲವು ರೌಡಿಗಳ ಮನೆಗಳಲ್ಲಿ ಪರಿಶೀಲಿಸಲಾಯಿತು. ಕೆಲವು ರೌಡಿಗಳಿಗೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಇನ್ನು ಕೆಲವರಿಗೆ ಗಡಿಪಾರು ಮಾಡುವ ಎಚ್ಚರಿಕೆಯನ್ನೂ ನೀಡಲಾಗಿದೆ.