<p><strong>ಕಲಘಟಗಿ</strong>: ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಸಂತೋಷ ಲಾಡ್ ಅವರ ‘ಅಮೃತ ನಿವಾಸ’ದಲ್ಲಿ ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿ ಮಹಾಪೂಜೆ ಜರುಗಿತು.</p>.<p>ಮತಕ್ಷೇತ್ರದ ಕಲಘಟಗಿ, ಅಳ್ಳಾವರ ಭಾಗದ ಸನ್ನಿಧಾನಗಳ ಗುರುಸ್ವಾಮಿಗಳು, ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿಯ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<p>ಮಾಜಿ ಸಚಿವ ಸಂತೋಷ್ ಲಾಡ್, ಮಂಜುನಾಥ ಮುರಳ್ಳಿ, ಎಸ್ ಆರ್ ಪಾಟೀಲ,ನರೇಶ ಮಲೆನಾಡು, ಆನಂದ ಕಲಾಲ, ಸೋಮಶೇಖರ ಬೆನ್ನೂರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಸಂತೋಷ ಲಾಡ್ ಅವರ ‘ಅಮೃತ ನಿವಾಸ’ದಲ್ಲಿ ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿ ಮಹಾಪೂಜೆ ಜರುಗಿತು.</p>.<p>ಮತಕ್ಷೇತ್ರದ ಕಲಘಟಗಿ, ಅಳ್ಳಾವರ ಭಾಗದ ಸನ್ನಿಧಾನಗಳ ಗುರುಸ್ವಾಮಿಗಳು, ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿಯ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<p>ಮಾಜಿ ಸಚಿವ ಸಂತೋಷ್ ಲಾಡ್, ಮಂಜುನಾಥ ಮುರಳ್ಳಿ, ಎಸ್ ಆರ್ ಪಾಟೀಲ,ನರೇಶ ಮಲೆನಾಡು, ಆನಂದ ಕಲಾಲ, ಸೋಮಶೇಖರ ಬೆನ್ನೂರು ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>