ಮೇಯರ್ ಈರೇಶ ಅಂಚಟಗೇರಿ, ಉಪಮೇಯರ್ ಉಮಾ ಮುಕುಂದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾ ಪಂಚಾಯಿತಿ ಸಿಇಒ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಪಾಲಿಕೆ ಸದಸ್ಯರಾದ ರೂಪಾಶೆಟ್ಟಿ, ಕಿಶನ್ ಬೆಳಗಾವಿ, ರಾಜಣ್ಣ ಕೊರವಿ, ಉಮೇಶ ಕೌಜಗೇರಿ ಸೇರಿದಂತೆ ನಗರದ ಚೇತನಾ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.