<p><strong>ಕಲಘಟಗಿ:</strong> ‘ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ಬುಕ್, ಪೆನ್ನು ವಿತರಿಸಲಾಗುತ್ತಿದೆ‘ ಎಂದು ರಾಜ್ಯ ಮಕ್ಕಳ ಹಿತರಕ್ಷಣಾ ಸಮಿತಿ ರಾಜ್ಯಧ್ಯಕ್ಷ ಉದಯ ಗೌಡರ ಹೇಳಿದರು.</p>.<p>ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ಹಿತರಕ್ಷಣಾ ಸಮಿತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ನೋಟ್ಬುಕ್ ವಿತರಿಸಿ, ಮಾತನಾಡಿದರು.</p>.<p>‘ಸಮಿತಿಯು ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮಕ್ಕಳ ರಕ್ಷಣೆ ಹಾಗೂ ಸಹಾಯಕ್ಕೆ ನಾವು ಸಿದ್ದರಿದ್ದೇವೆ‘ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಸೋಲಾರಗೋಪ್ಪ ಮಾತನಾಡಿದರು.</p>.<p>ಸಮಿತಿಯ ಸದಸ್ಯರಾದ ವಿಜಯಲಕ್ಷ್ಮಿ ಹರಮಣ್ಣವರ, ಅನ್ನಪೂರ್ಣ ಹರಮಣ್ಣವರ,ಕಿರಣ ಗೌಡರ, ಶಾಲೆ ಮುಖ್ಯ ಶಿಕ್ಷಕ ಯು.ಎಸ್. ಹೆಬ್ಬಳ್ಳಿ, ಎಸ್.ಡಿ.ಎಂಸಿ ಅಧ್ಯಕ್ಷ ಬಸವರಾಜ ಬಂಡಿ, ಗ್ರಾ.ಪಂ ಸದಸ್ಯ ಬಸವರಾಜ ಪರವಾಪುರ, ಶಿಕ್ಷಕರಾದ ಪಿ.ಬಿ.ಮಿರ್ಜಿ, ಕೆ.ಜಿ ಕಾಪ್ರೆ, ಎನ್.ಎಂ.ಬಳಿಗಾರ, ಎಂ.ಎಫ್.ನವಲೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ‘ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ಬುಕ್, ಪೆನ್ನು ವಿತರಿಸಲಾಗುತ್ತಿದೆ‘ ಎಂದು ರಾಜ್ಯ ಮಕ್ಕಳ ಹಿತರಕ್ಷಣಾ ಸಮಿತಿ ರಾಜ್ಯಧ್ಯಕ್ಷ ಉದಯ ಗೌಡರ ಹೇಳಿದರು.</p>.<p>ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ಹಿತರಕ್ಷಣಾ ಸಮಿತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ನೋಟ್ಬುಕ್ ವಿತರಿಸಿ, ಮಾತನಾಡಿದರು.</p>.<p>‘ಸಮಿತಿಯು ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮಕ್ಕಳ ರಕ್ಷಣೆ ಹಾಗೂ ಸಹಾಯಕ್ಕೆ ನಾವು ಸಿದ್ದರಿದ್ದೇವೆ‘ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಸೋಲಾರಗೋಪ್ಪ ಮಾತನಾಡಿದರು.</p>.<p>ಸಮಿತಿಯ ಸದಸ್ಯರಾದ ವಿಜಯಲಕ್ಷ್ಮಿ ಹರಮಣ್ಣವರ, ಅನ್ನಪೂರ್ಣ ಹರಮಣ್ಣವರ,ಕಿರಣ ಗೌಡರ, ಶಾಲೆ ಮುಖ್ಯ ಶಿಕ್ಷಕ ಯು.ಎಸ್. ಹೆಬ್ಬಳ್ಳಿ, ಎಸ್.ಡಿ.ಎಂಸಿ ಅಧ್ಯಕ್ಷ ಬಸವರಾಜ ಬಂಡಿ, ಗ್ರಾ.ಪಂ ಸದಸ್ಯ ಬಸವರಾಜ ಪರವಾಪುರ, ಶಿಕ್ಷಕರಾದ ಪಿ.ಬಿ.ಮಿರ್ಜಿ, ಕೆ.ಜಿ ಕಾಪ್ರೆ, ಎನ್.ಎಂ.ಬಳಿಗಾರ, ಎಂ.ಎಫ್.ನವಲೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>