ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಅದೊಂದು ಆಕಸ್ಮಿಕ ಘಟನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಪೂರ್ಣವಾಗಿ ಅರ್ಥೈಸಿಕೊಂಡು, ನಂತರ ಪ್ರತಿಕ್ರಿಯೆ ನೀಡಬೇಕು. ಆಗ, ಸ್ಥಾನಕ್ಕೆ ಘನತೆ ಇರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.