ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವಾಸ ನೀಡದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಬೇಸರ

Last Updated 3 ಸೆಪ್ಟೆಂಬರ್ 2021, 4:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿಯಾಗಿ ವರ್ಷ ಕಳೆದರೂ ಬೆಂಗಳೂರಿನಲ್ಲಿ ಸರ್ಕಾರ ನಿವಾಸ ನೀಡಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತ ಪಡಿಸಿದರು.

ನಿವಾಸ ನೀಡುವಂತೆ ಸರ್ಕಾರಕ್ಕೆ ಏಳು ಬಾರಿ ಪತ್ರ ಬರೆದಿದ್ದೇನೆ. ಆದರೂ ಕ್ರಮಕೈಗೊಂಡಿಲ್ಲ. ಇನ್ನು ಮುಂದೆ ನಿವಾಸ ನೀಡಿ ಎಂದು ಕೇಳುವುದಿಲ್ಲ‌ ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT