ಸಮ್ಮೇಳನದ ಉದ್ಛಾಟನಾ ಸಮಾರಂಭದಲ್ಲಿ ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ, ಮಹಾರಾಷ್ಟದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಸುಮಿತ್ರಾ ಮಹಾಜನ್, ಮೀರಾ ಕುಮಾರ್, ಶಿವರಾಜ್ ಪಾಟೀಲ್, ಮನೋಹರ್ ಜೋಷಿ, ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸೇರಿದಂತೆ ಎಲ್ಲಾ ರಾಜ್ಯಗಳ ವಿಧಾನಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಹಾಗೂ 2,200 ಕ್ಕೂ ಹೆಚ್ಚು ಶಾಸಕರು ಪಾಲ್ಗೊಂಡಿದ್ದರು.