ಭದ್ರತಾ ತಂಡದ ಶ್ವಾನದಳಕ್ಕೆ ಹೊಸ ತಳಿಗಳ ಸೇರ್ಪಡೆ ಸಮಯದಲ್ಲಿ ಭದ್ರತಾ ಪಡೆಯ ಮೂರನೇ ಬೆಟಾಲಿಯನ್ನ ಕಮಾಂಡೆಂಟ್ ಟಿ. ಫೈಜುದ್ದೀನ್, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದಕುಮಾರ ಠಾಕರೆ, ಇನ್ಸ್ಪೆಕ್ಟರ್ ಮಹೇಶ ಹುದ್ದಾರ್, ಪಿಎಸ್ಐ ಹನುಮಂತ ಕರಿ, ಶ್ವಾನ ನಿರ್ವಹಣಾ ಅಧಿಕಾರಿಗಳಾದ ಮಹೇಶ ದೊಡ್ಡಮನಿ, ರಮೇಶ ಉಪ್ಪಾರ, ಫಕೀರಪ್ಪ ಹುಲ್ಲೂರು ಹಾಗೂ ಮಂಜುನಾಥ ಡಿ. ಪಾಲ್ಗೊಂಡಿದ್ದರು.