ಮೌಂಟು ಅಬುವಿನಲ್ಲಿರುವ ಬ್ರಹ್ಮಕುಮಾರಿಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ರಾಜಯೋಗಿ ಬ್ರ.ಕು. ಬೃಜ್ಮೋಹನ್ ಭಾಯಿಜಿ ಮತ್ತು ಬ್ರ.ಕು. ಸಂತೋಷ ದೀದೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರಾದ ಹಾಲಪ್ಪ ಆಚಾರ್, ಶಂಕರಪಾಟೀಲ ಮುನೇನಕೊಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಜಗದೀಶ ಶಟ್ಟರ್, ಎಚ್.ಕೆ. ಪಾಟೀಲ, ಸೋಮಶೇಖರ ರೆಡ್ಡಿ, ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಪ್ರದೀಪ ಶೆಟ್ಟರ್ ಹಾಗೂ ಬ್ರಹ್ಮಕುಮಾರಿ ಕೇಂದ್ರ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.