ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ಕಾರ್ಯವೈಖರಿ ಸಹಿಸದ ಬಿಜೆಪಿ: ಸಚಿವ ಸಂತೋಷ್‌ ಲಾಡ್‌

ರಾಜ್ಯಪಾಲರ ನಡೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ
Published : 19 ಆಗಸ್ಟ್ 2024, 14:19 IST
Last Updated : 19 ಆಗಸ್ಟ್ 2024, 14:19 IST
ಫಾಲೋ ಮಾಡಿ
Comments
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಬಗ್ಗೆ ಮಾತನಾಡುವಾಗ ಬಾಯಿ, ನಾಲಿಗೆ ಹಿಡಿತದಲ್ಲಿ ಇರಬೇಕು. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಅಜೆಂಡಾ ನಿಮ್ಮದಾದರೆ, ಅವರನ್ನು ಉಳಿಸುವುದು ಕಾಂಗ್ರೆಸ್‌ ಹೈಕಮಾಂಡ್‌ ಮತ್ತು ಎಲ್ಲ ಕಾರ್ಯಕರ್ತರ ಅಜೆಂಡಾ ಆಗಿದೆ.
ಎನ್‌.ಎಚ್‌.ಕೋನರೆಡ್ಡಿ, ಶಾಸಕ
ಬ್ಲ್ಯಾಕ್‌ ಮೇಲರ್‌ ದೂರು ಪರಿಗಣಿಸಿ ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡಲಾಗಿದೆ. ಕೇಂದ್ರದ ಒತ್ತಡಕ್ಕೆ ಮಣಿದು ನಿಯಮಗಳನ್ನು ಗಾಳಿಗೆ ತೂರಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಪಾಲರು ನಿರ್ಧಾರವನ್ನು ಮರುಪರಿಶೀಲಿಸಬೇಕು.
ಪ್ರಸಾದ ಅಬ್ಬಯ್ಯ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT