‘ಯಾರು ಏನೇ ಹೇಳಿದರೂ ನಾನು ಪ್ರಚಾರ ಮುಂದುವರಿಸುತ್ತೇನೆ. ಕೆಲವು ತಿಂಗಳುಗಳ ಹಿಂದೆ ನಡೆದಿದ್ದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನನ್ನ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊರಟ್ಟಿಯವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿದ್ದರೆ ನನ್ನ ಹೆಸರು ಪ್ರಸ್ತಾಪಿಸುವ ಅಗತ್ಯವಿರಲಿಲ್ಲ. ಜಗದೀಶ ಶೆಟ್ಟರ್, ಪ್ರಲ್ಹಾದ ಜೋಶಿ ಹಾಗೂ ನಳೀನ್ ಕಟೀಲ್ ನನ್ನ ಪರವಾಗಿಯೇ ಇದ್ದಾರೆ’ ಎಂದರು.