ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಸೀಮಾ ಮಸೂತಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ವೀರಭದ್ರಪ್ಪ ಹಾಲಹರವಿ, ಸುನೀಲ್ ಮೋರೆ, ದತ್ತಮೂರ್ತಿ ಕುಲಕರ್ಣಿ, ಬಸವರಾಜ ಗರಗ ಪಾಲ್ಗೊಂಡಿದ್ದರು. ತಿಪ್ಪಣ್ಣ ಮಜ್ಜಗಿ ಸ್ವಾಗತಿಸಿ, ಪ್ರಭು ನವಲಗುಂದ ಮಠ ವಂದಿಸಿದರು.