ಕಾರ್ಯಕ್ರಮದ ಪೆಂಡಾಲ್ ಹಾಗೂ ಬ್ಯಾನರ್ಗಾಗಿ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡಿದೆ. ಇದರ ಬದಲಿಗೆ ಆ ಹಣದಲ್ಲೇ ಮತ್ತಷ್ಟು ಮನೆಗಳನ್ನು ನಿರ್ಮಿಸಿ ಬಡವರಿಗೆ ನೀಡಬಹುದಿತ್ತು
ಪ್ರದೀಪ ಶೆಟ್ಟರ್, ವಿಧಾನಪರಿಷತ್ ಸದಸ್ಯ
ಹು–ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆದಿದ್ದು ಶಾಸಕ ಪ್ರಸಾದ ಅಬ್ಬಯ್ಯ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಸಚಿವ ಜಮೀರ್ ಅಹಮದ್ ಖಾನ್ ಅವರೇ ಅಧ್ಯಕ್ಷತೆ ವಹಿಸಿ ಹಿಟ್ಲರ್ ಧೋರಣೆ ಅನುಸರಿಸಿದ್ದಾರೆ