ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ| ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರ ವಶ, ಬಿಡುಗಡೆ

Published : 25 ಜನವರಿ 2026, 5:27 IST
Last Updated : 25 ಜನವರಿ 2026, 5:27 IST
ಫಾಲೋ ಮಾಡಿ
Comments
ಕಾರ್ಯಕ್ರಮದ ಪೆಂಡಾಲ್‌ ಹಾಗೂ ಬ್ಯಾನರ್‌ಗಾಗಿ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡಿದೆ. ಇದರ ಬದಲಿಗೆ ಆ ಹಣದಲ್ಲೇ ಮತ್ತಷ್ಟು ಮನೆಗಳನ್ನು ನಿರ್ಮಿಸಿ ಬಡವರಿಗೆ ನೀಡಬಹುದಿತ್ತು
ಪ್ರದೀಪ ಶೆಟ್ಟರ್, ವಿಧಾನಪರಿಷತ್ ಸದಸ್ಯ
ಹು–ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆದಿದ್ದು ಶಾಸಕ ಪ್ರಸಾದ ಅಬ್ಬಯ್ಯ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಸಚಿವ ಜಮೀರ್ ಅಹಮದ್ ಖಾನ್ ಅವರೇ ಅಧ್ಯಕ್ಷತೆ ವಹಿಸಿ ಹಿಟ್ಲರ್ ಧೋರಣೆ ಅನುಸರಿಸಿದ್ದಾರೆ
ಮಹೇಶ ಟೆಂಗಿನಕಾಯಿ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT