ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ: ಪೊಲೀಸರಿಂದ ದೌರ್ಜನ್ಯ ಆರೋಪ, ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೆ; ಪೊಲೀಸ್‌ ಇನ್‌ಸ್ಪೆಕ್ಟರ್‌ ಅಮಾನತಿಗೆ ಆಗ್ರಹ
Published : 8 ಜನವರಿ 2026, 7:10 IST
Last Updated : 8 ಜನವರಿ 2026, 7:10 IST
ಫಾಲೋ ಮಾಡಿ
Comments
ಪೊಲೀಸರ ವಿರುದ್ಧದ ಆರೋಪದ ಕುರಿತು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ಡಿಸಿಪಿ ಮಹಾನಿಂಗ ನಂದಗಾವಿ ನೇತೃತ್ವದಲ್ಲಿ ನಡೆಸಲಾಗುವುದು.
ಎನ್‌. ಶಶಿಕುಮಾರ್‌ ಕಮಿಷನರ್‌ ಹು–ಧಾ ಮಹಾನಗರ ಪೊಲೀಸ್‌
ನ್ಯಾಯ ಕೇಳಲು ಬಂದ ಸ್ವತಃ ಮೇಯರ್ ಉಪಮೇಯರ್‌ಗೆ ಠಾಣೆ ಪ್ರವೇಶಿಸದಂತೆ ಅಡ್ಡಗಟ್ಟಿದ್ದು ಕಾನೂನು ಉಲ್ಲಂಘನೆ. ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ
ಜ್ಯೋತಿ ಪಾಟೀಲ, ಮೇಯರ್‌
ಶಾಸಕ ಮಹೇಶ ಟೆಂಗಿನಕಾಯಿ ಅವರು ಸುಜಾತಾ ಅವರ ಮನೆ ಎದುರು ಸಭೆ ನಡೆಸಿ ಗಲಾಟೆಗೆ ಕುಮ್ಮಕ್ಕು ನೀಡಿದ್ದಾರೆ. ಈ ಮೂಲಕ ಹುಬ್ಬಳ್ಳಿಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ.
ರಜತ್‌ ಉಳ್ಳಾಗಡ್ಡಿಮಠ, ಕಾಂಗ್ರೆಸ್‌ ಮುಖಂಡ
ವಾರ್ಡ್‌ ನಂ. 59ರ ವ್ಯಾಪ್ತಿಯಲ್ಲಿ ವಲಸಿಗರು ಕಾನೂನು ಬಾಹಿರವಾಗಿ ವಾಸವಿದ್ದು ಮತದಾರರ ಚೀಟಿ ಪಡೆದಿದ್ದಾರೆ. ಅದು ಬಹಿರಂಗ ಆಗುತ್ತದೆ ಎಂದು ಕಾಂಗ್ರೆಸ್ ಗದ್ದಲ ಮಾಡಿದೆ
ಮಹೇಶ ಟೆಂಗಿನಕಾಯಿ, ಶಾಸಕ
ಕಾಂಗ್ರೆಸ್ ಪಕ್ಷವು ರಾಜ್ಯದ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಎಲ್ಲ ಘಟನೆಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ
ಜಗದೀಶ ಶೆಟ್ಟರ್‌, ಬೆಳಗಾವಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT