ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಳ್ನಾವರದಲ್ಲಿ ಪಂಜಿನ ಮೆರವಣಿಗೆ

Last Updated 23 ಮಾರ್ಚ್ 2022, 16:02 IST
ಅಕ್ಷರ ಗಾತ್ರ

ಅಳ್ನಾವರ: ಸ್ಥಳೀಯ ಬಿಜೆಪಿ ಮುಖಂಡರು ಬುಧವಾರ ರಾತ್ರಿ ಶಹಿದ್ ದಿವಸ್ ಪ್ರಯುಕ್ತ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ತೆರೆದ ಟ್ರ್ಯಾಕ್ಟರ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ ಸಿಂಗ್, ರಾಜಗುರು ಹಾಗೂ ಸುಖದೇವ ಅವರ ಭಾವಚಿತ್ರ ಇಟ್ಟು ಭವ್ಯ ಮೆರವಣಿಗೆ ನಡೆಯಿತು. ಪಟ್ಟಣದ ಮುಖ್ಯ ಬೀದಿಯಲ್ಲಿ ಬಿಜೆಪಿ ಕಾರ್ಯಕರ್ತರು ಜಯ ಘೋಷಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಹಳೆಯ ಊರು, ಇಂದಿರಾ ನಗರ ಮತ್ತು ಆಜಾದ್‌ ರಸ್ತೆಯಲ್ಲಿ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT